28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟಿçÃಯ ಹೆದ್ದಾರಿಯ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಎ.೨೯ರಂದು ಬೆಳಗ್ಗಿನಿಂದ ಸಂಜೆ ತನಕ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು, ಪ್ರಯಾಣಿಕರು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ಒಂದು ಕಡೆ ಬೆಳ್ತಂಗಡಿ ನಗರದಲ್ಲಿ ಹೆದ್ದಾರಿ ಕಾಮಗಾರಿಯಿಂದಾಗಿ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ವಾದರೆ, ಇನ್ನೊಂದೆಡೆ ಎಲ್ಲೆಡೆ ಮದುವೆ, ಗೃಹಪ್ರವೇಶ ಇನ್ನಿತರ ಕಾರ್ಯಕ್ರಮಗಳಿಂದಾಗಿ ರಸ್ತೆಗಳಲ್ಲಿ ವಾಹನಗಳ ಓಡಾಟ ಅಧಿಕವಾಗಿತ್ತು. ಇದರಿಂದಾಗಿ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಭಾರೀ ವಾಹನ ಟ್ರಾಫಿಕ್ ಬೆಳಗ್ಗೆಯಿಂದಲೇ ಆರಂಭಗೊAಡಿತ್ತು. ಮಧ್ಯಾಹ್ನ ವೇಳೆಯಂತೂ ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬರಬೇಕಾದರೆ ತಾಸುಗಟ್ಟಲೆ ವಾಹನದಲ್ಲೇ ಕುಳಿತುಕೊಳ್ಳಬೇಕಾದ ಪರಿಸ್ಥಿತಿಯಾಯಿತು. ವಾಹನ ಸವಾರರು, ಪ್ರಯಾಣಿಕರು ಗಂಟೆಗಟ್ಟಲೆ ಟ್ರಾಫಿಕ್‌ಜಾಮ್‌ನಲ್ಲಿ ಸಿಲುಕಿ ಒದ್ದಾಡುವಂತಾಯಿತು. ವಿಪರೀತ ಬಿಸಿಲಿನಿಂದಾಗಿ ವಾಹನದಲ್ಲಿದ್ದವರು ಒದ್ದಾಟ ನಡೆಸುತ್ತಿರುವುದು ಕಂಡು ಬಂದಿತ್ತು.

Related posts

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಡ್ಲೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!