28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟಿçÃಯ ಹೆದ್ದಾರಿಯ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಎ.೨೯ರಂದು ಬೆಳಗ್ಗಿನಿಂದ ಸಂಜೆ ತನಕ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು, ಪ್ರಯಾಣಿಕರು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ಒಂದು ಕಡೆ ಬೆಳ್ತಂಗಡಿ ನಗರದಲ್ಲಿ ಹೆದ್ದಾರಿ ಕಾಮಗಾರಿಯಿಂದಾಗಿ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ವಾದರೆ, ಇನ್ನೊಂದೆಡೆ ಎಲ್ಲೆಡೆ ಮದುವೆ, ಗೃಹಪ್ರವೇಶ ಇನ್ನಿತರ ಕಾರ್ಯಕ್ರಮಗಳಿಂದಾಗಿ ರಸ್ತೆಗಳಲ್ಲಿ ವಾಹನಗಳ ಓಡಾಟ ಅಧಿಕವಾಗಿತ್ತು. ಇದರಿಂದಾಗಿ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಭಾರೀ ವಾಹನ ಟ್ರಾಫಿಕ್ ಬೆಳಗ್ಗೆಯಿಂದಲೇ ಆರಂಭಗೊAಡಿತ್ತು. ಮಧ್ಯಾಹ್ನ ವೇಳೆಯಂತೂ ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬರಬೇಕಾದರೆ ತಾಸುಗಟ್ಟಲೆ ವಾಹನದಲ್ಲೇ ಕುಳಿತುಕೊಳ್ಳಬೇಕಾದ ಪರಿಸ್ಥಿತಿಯಾಯಿತು. ವಾಹನ ಸವಾರರು, ಪ್ರಯಾಣಿಕರು ಗಂಟೆಗಟ್ಟಲೆ ಟ್ರಾಫಿಕ್‌ಜಾಮ್‌ನಲ್ಲಿ ಸಿಲುಕಿ ಒದ್ದಾಡುವಂತಾಯಿತು. ವಿಪರೀತ ಬಿಸಿಲಿನಿಂದಾಗಿ ವಾಹನದಲ್ಲಿದ್ದವರು ಒದ್ದಾಟ ನಡೆಸುತ್ತಿರುವುದು ಕಂಡು ಬಂದಿತ್ತು.

Related posts

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ನಾವೂರು ಸರ್ವೋದಯ ಟ್ರಸ್ಟ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!