25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟಿçÃಯ ಹೆದ್ದಾರಿಯ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಎ.೨೯ರಂದು ಬೆಳಗ್ಗಿನಿಂದ ಸಂಜೆ ತನಕ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು, ಪ್ರಯಾಣಿಕರು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ಒಂದು ಕಡೆ ಬೆಳ್ತಂಗಡಿ ನಗರದಲ್ಲಿ ಹೆದ್ದಾರಿ ಕಾಮಗಾರಿಯಿಂದಾಗಿ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ವಾದರೆ, ಇನ್ನೊಂದೆಡೆ ಎಲ್ಲೆಡೆ ಮದುವೆ, ಗೃಹಪ್ರವೇಶ ಇನ್ನಿತರ ಕಾರ್ಯಕ್ರಮಗಳಿಂದಾಗಿ ರಸ್ತೆಗಳಲ್ಲಿ ವಾಹನಗಳ ಓಡಾಟ ಅಧಿಕವಾಗಿತ್ತು. ಇದರಿಂದಾಗಿ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಭಾರೀ ವಾಹನ ಟ್ರಾಫಿಕ್ ಬೆಳಗ್ಗೆಯಿಂದಲೇ ಆರಂಭಗೊAಡಿತ್ತು. ಮಧ್ಯಾಹ್ನ ವೇಳೆಯಂತೂ ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬರಬೇಕಾದರೆ ತಾಸುಗಟ್ಟಲೆ ವಾಹನದಲ್ಲೇ ಕುಳಿತುಕೊಳ್ಳಬೇಕಾದ ಪರಿಸ್ಥಿತಿಯಾಯಿತು. ವಾಹನ ಸವಾರರು, ಪ್ರಯಾಣಿಕರು ಗಂಟೆಗಟ್ಟಲೆ ಟ್ರಾಫಿಕ್‌ಜಾಮ್‌ನಲ್ಲಿ ಸಿಲುಕಿ ಒದ್ದಾಡುವಂತಾಯಿತು. ವಿಪರೀತ ಬಿಸಿಲಿನಿಂದಾಗಿ ವಾಹನದಲ್ಲಿದ್ದವರು ಒದ್ದಾಟ ನಡೆಸುತ್ತಿರುವುದು ಕಂಡು ಬಂದಿತ್ತು.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

Suddi Udaya

ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್” ಧ್ವನಿ ಸುರುಳಿ ಬಿಡುಗಡೆ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya
error: Content is protected !!