28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟಿçÃಯ ಹೆದ್ದಾರಿಯ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಎ.೨೯ರಂದು ಬೆಳಗ್ಗಿನಿಂದ ಸಂಜೆ ತನಕ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು, ಪ್ರಯಾಣಿಕರು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ಒಂದು ಕಡೆ ಬೆಳ್ತಂಗಡಿ ನಗರದಲ್ಲಿ ಹೆದ್ದಾರಿ ಕಾಮಗಾರಿಯಿಂದಾಗಿ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ವಾದರೆ, ಇನ್ನೊಂದೆಡೆ ಎಲ್ಲೆಡೆ ಮದುವೆ, ಗೃಹಪ್ರವೇಶ ಇನ್ನಿತರ ಕಾರ್ಯಕ್ರಮಗಳಿಂದಾಗಿ ರಸ್ತೆಗಳಲ್ಲಿ ವಾಹನಗಳ ಓಡಾಟ ಅಧಿಕವಾಗಿತ್ತು. ಇದರಿಂದಾಗಿ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಭಾರೀ ವಾಹನ ಟ್ರಾಫಿಕ್ ಬೆಳಗ್ಗೆಯಿಂದಲೇ ಆರಂಭಗೊAಡಿತ್ತು. ಮಧ್ಯಾಹ್ನ ವೇಳೆಯಂತೂ ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬರಬೇಕಾದರೆ ತಾಸುಗಟ್ಟಲೆ ವಾಹನದಲ್ಲೇ ಕುಳಿತುಕೊಳ್ಳಬೇಕಾದ ಪರಿಸ್ಥಿತಿಯಾಯಿತು. ವಾಹನ ಸವಾರರು, ಪ್ರಯಾಣಿಕರು ಗಂಟೆಗಟ್ಟಲೆ ಟ್ರಾಫಿಕ್‌ಜಾಮ್‌ನಲ್ಲಿ ಸಿಲುಕಿ ಒದ್ದಾಡುವಂತಾಯಿತು. ವಿಪರೀತ ಬಿಸಿಲಿನಿಂದಾಗಿ ವಾಹನದಲ್ಲಿದ್ದವರು ಒದ್ದಾಟ ನಡೆಸುತ್ತಿರುವುದು ಕಂಡು ಬಂದಿತ್ತು.

Related posts

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

Suddi Udaya

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya
error: Content is protected !!