27.9 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟಿçÃಯ ಹೆದ್ದಾರಿಯ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಎ.೨೯ರಂದು ಬೆಳಗ್ಗಿನಿಂದ ಸಂಜೆ ತನಕ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು, ಪ್ರಯಾಣಿಕರು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ಒಂದು ಕಡೆ ಬೆಳ್ತಂಗಡಿ ನಗರದಲ್ಲಿ ಹೆದ್ದಾರಿ ಕಾಮಗಾರಿಯಿಂದಾಗಿ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ವಾದರೆ, ಇನ್ನೊಂದೆಡೆ ಎಲ್ಲೆಡೆ ಮದುವೆ, ಗೃಹಪ್ರವೇಶ ಇನ್ನಿತರ ಕಾರ್ಯಕ್ರಮಗಳಿಂದಾಗಿ ರಸ್ತೆಗಳಲ್ಲಿ ವಾಹನಗಳ ಓಡಾಟ ಅಧಿಕವಾಗಿತ್ತು. ಇದರಿಂದಾಗಿ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಭಾರೀ ವಾಹನ ಟ್ರಾಫಿಕ್ ಬೆಳಗ್ಗೆಯಿಂದಲೇ ಆರಂಭಗೊAಡಿತ್ತು. ಮಧ್ಯಾಹ್ನ ವೇಳೆಯಂತೂ ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬರಬೇಕಾದರೆ ತಾಸುಗಟ್ಟಲೆ ವಾಹನದಲ್ಲೇ ಕುಳಿತುಕೊಳ್ಳಬೇಕಾದ ಪರಿಸ್ಥಿತಿಯಾಯಿತು. ವಾಹನ ಸವಾರರು, ಪ್ರಯಾಣಿಕರು ಗಂಟೆಗಟ್ಟಲೆ ಟ್ರಾಫಿಕ್‌ಜಾಮ್‌ನಲ್ಲಿ ಸಿಲುಕಿ ಒದ್ದಾಡುವಂತಾಯಿತು. ವಿಪರೀತ ಬಿಸಿಲಿನಿಂದಾಗಿ ವಾಹನದಲ್ಲಿದ್ದವರು ಒದ್ದಾಟ ನಡೆಸುತ್ತಿರುವುದು ಕಂಡು ಬಂದಿತ್ತು.

Related posts

ಕೇಂದ್ರ ಬಜೆಟ್ 2026-2027:ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್: ಹರೀಶ್ ಪೂಂಜ

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya
error: Content is protected !!