May 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

ಬೆಳ್ತಂಗಡಿ: ಎ.29ರ ಬುಧವಾರ ಚಾರ್ಮಾಡಿ ಘಾಟ್‌ನ 3ನೇ ತಿರುವಿನ ಗುಡ್ಡ ಪ್ರದೇಶದಲ್ಲಿ, ಕಾಡಾನೆ ಕಾಣಿಸಿಕೊಂಡು ವಾಹನ ಸವಾರರಿಗೆ ಭಯ ಹುಟ್ಟಿಸಿತ್ತು. ಇವತ್ತು (ಎ.30ರ ಗುರುವಾರ) ಮತ್ತೆ ಚಾರ್ಮಾಡಿ ಘಾಟ್ ನ 8ನೇ ತಿರುವಿನಲ್ಲಿ ಒಂಟಿ ಸಲಗ ಸಂಚಾರ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ.

ಚಾರ್ಮಾಡಿ ಘಾಟ್‌ನಲ್ಲಿ ಒಂಟಿ ಸಲಗ ಸಂಚರಿಸುತ್ತಿರುವ ದೃಶ್ಯವನ್ನು ವಾಹನ ಸವಾಹರರು ಸೆರೆ ಹಿಡಿದಿದ್ದಾರೆ. ಸದ್ಯ ಬೇಸಿಗೆ ಹಿನ್ನೆಲೆ ಕಾಡಿನಲ್ಲಿ ನೀರಿನ ಅಭಾವ ಇದೆ. ಹೀಗಾಗಿ ಆಗಾಗ್ಗೆ ನಾಡಿಗೆ ಕಾಡಾನೆ ಬರುತ್ತಿರುತ್ತದೆ. ಸಾರ್ವಜನಿಕರು ಹಾಗೂ ರಸ್ತೆಯಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ಸಂಚರಿಸಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

Suddi Udaya

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

Suddi Udaya
error: Content is protected !!