25.4 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಕ್ಸೆಲ್‌ ಪಿ ಯು ಕಾಲೇಜು ಗುರುವಾಯನಕೆರೆಯ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಈಗ ಮತ್ತೆ ಮರುಮೌಲ್ಯಮಾಪನ ನಡೆದಿದೆ. ಶೇ.100 ಫಲಿತಾಂಶ ದಾಖಲಿಸಿರುವ ಎಕ್ಸೆಲ್‌ ಗುರುವಾಯನಕೆರೆ ವಾಣಿಜ್ಯ ವಿಭಾಗದ ಮೂರು ವಿದ್ಯಾರ್ಥಿಗಳು ಮರು ಮೌಲ್ಯಮಾಪನದಲ್ಲಿ ಅಂಕಗಳನ್ನು ಗಳಿಸಿ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ವಾಣಿಜ್ಯ ವಿಭಾಗದ ಯುಕ್ತಿ ಗೌಡ 592 ರಿಂದ 595 (5ನೇ ರ‍್ಯಾಂಕ್), ಅಭಿಷ್ಟಾ ಶೆಟ್ಟಿ 592 ರಿಂದ 594 (6ನೇ ರ‍್ಯಾಂಕ್), ನೈದಿಲೆ ಬಿ.ಸಿ 589 ರಿಂದ 593 (7ನೇ ರ‍್ಯಾಂಕ್) ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಇವರ ಈ ಸಾಧನೆಗೆ ಎಕ್ಸೆಲ್‌ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಸುಮಂತ್‌ ಕುಮಾರ್‌ ಜೈನ್‌ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ನ.11-13: ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಜ್ಞಾನದ ಉಚಿತ ತರಬೇತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು ಭೇಟಿ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!