April 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

ಬೆಳ್ತಂಗಡಿ: ಎ.29ರ ಬುಧವಾರ ಚಾರ್ಮಾಡಿ ಘಾಟ್‌ನ 3ನೇ ತಿರುವಿನ ಗುಡ್ಡ ಪ್ರದೇಶದಲ್ಲಿ, ಕಾಡಾನೆ ಕಾಣಿಸಿಕೊಂಡು ವಾಹನ ಸವಾರರಿಗೆ ಭಯ ಹುಟ್ಟಿಸಿತ್ತು. ಇವತ್ತು (ಎ.30ರ ಗುರುವಾರ) ಮತ್ತೆ ಚಾರ್ಮಾಡಿ ಘಾಟ್ ನ 8ನೇ ತಿರುವಿನಲ್ಲಿ ಒಂಟಿ ಸಲಗ ಸಂಚಾರ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ.

ಚಾರ್ಮಾಡಿ ಘಾಟ್‌ನಲ್ಲಿ ಒಂಟಿ ಸಲಗ ಸಂಚರಿಸುತ್ತಿರುವ ದೃಶ್ಯವನ್ನು ವಾಹನ ಸವಾಹರರು ಸೆರೆ ಹಿಡಿದಿದ್ದಾರೆ. ಸದ್ಯ ಬೇಸಿಗೆ ಹಿನ್ನೆಲೆ ಕಾಡಿನಲ್ಲಿ ನೀರಿನ ಅಭಾವ ಇದೆ. ಹೀಗಾಗಿ ಆಗಾಗ್ಗೆ ನಾಡಿಗೆ ಕಾಡಾನೆ ಬರುತ್ತಿರುತ್ತದೆ. ಸಾರ್ವಜನಿಕರು ಹಾಗೂ ರಸ್ತೆಯಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ಸಂಚರಿಸಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya
error: Content is protected !!