August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಪಡಂಗಡಿ ಸ್ವಾತಂತ್ರ್ಯ ಹೋರಾಟಗಾರ ದಿ. ಭೋಜರಾಜ ಹೆಗ್ಡೆಯವರ ಸೊಸೆ ವನಿತಾ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಪಡಂಗಡಿ ಗ್ರಾಮದ ವಿನಯಪ್ರಸಾದ್ ಅವರ ಧರ್ಮಪತ್ನಿ, ಸ್ವಾತಂತ್ರ್ಯ ಹೋರಾಟಗಾರ ದಿ.ಭೋಜರಾಜ ಹೆಗ್ಡೆ ಅವರ ಸೊಸೆ ಶ್ರೀಮತಿ ವನಿತಾ (62ವ) ಹೃದಯಾಘಾತದಿಂದ ಎ 30 ರಂದು ನಿಧನರಾದರು. ಮೃತರು ಪತಿ, ಮಕ್ಕಳು ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya

ಕಲ್ಮಂಜ ಶ್ಯಾಮ ಸುಂದರ ಹೆಬ್ಬಾರ್ ನಿಧನ

Suddi Udaya
error: Content is protected !!