27 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಪಡಂಗಡಿ ಸ್ವಾತಂತ್ರ್ಯ ಹೋರಾಟಗಾರ ದಿ. ಭೋಜರಾಜ ಹೆಗ್ಡೆಯವರ ಸೊಸೆ ವನಿತಾ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಪಡಂಗಡಿ ಗ್ರಾಮದ ವಿನಯಪ್ರಸಾದ್ ಅವರ ಧರ್ಮಪತ್ನಿ, ಸ್ವಾತಂತ್ರ್ಯ ಹೋರಾಟಗಾರ ದಿ.ಭೋಜರಾಜ ಹೆಗ್ಡೆ ಅವರ ಸೊಸೆ ಶ್ರೀಮತಿ ವನಿತಾ (62ವ) ಹೃದಯಾಘಾತದಿಂದ ಎ 30 ರಂದು ನಿಧನರಾದರು. ಮೃತರು ಪತಿ, ಮಕ್ಕಳು ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

Suddi Udaya

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಉಜಿರೆ; ಲಾರಿ ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಸಾವು

Suddi Udaya
error: Content is protected !!