August 1, 2026
Uncategorized

ಮೇ 15: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿದೈವಸ್ಥಾನದಲ್ಲಿ ಸಂಕ್ರಮಣ ಪೂಜೆ : ಉಚಿತ ಬರೆಯುವ ಪುಸ್ತಕ ವಿತರಣೆಯ ಅರ್ಜಿ ಫಾರ್ಮ್‌ಗಳ ವಿತರಣೆ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿದೈವಸ್ಥಾನದಲ್ಲಿ ಮೇ.15 ಶುಕ್ರವಾರ ನಡೆಯಲಿರುವ ಸಂಕ್ರಾಮಣ ಪೂಜೆಯ ದಿನದಂದು 2026ನೇ ಸಾಲಿಗೆ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆಯ ಅರ್ಜಿ ಫಾರಂಗಳನ್ನು ವಿತರಿಸಲಾಗುವುದು ಎಂದು ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲ ಅವರು ತಿಳಿಸಿದ್ದಾರೆ.
ದೈವಸ್ಥಾನದ ಆದಾಯದಿಂದ ಬಡ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ವರ್ಷ ಅಳದಂಗಡಿ ಅರಮನೆ ವ್ಯಾಪ್ತಿಯ ಹಾಗೂ ತಾಲೂಕು ಹೊರ ತಾಲೂಕಿನ ಮಕ್ಕಳಿಗೆ ಉಚಿತವಾಗಿ ಬರೆಯುವ ಪುಸ್ತಕವನ್ನು ನೀಡಲಾಗುತ್ತಿದೆ. ಅದರಂತೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳಿಗೆ ಉಚಿತವಾಗಿ ಪುಸ್ತಕ ವಿತರಣೆ ಕಾರ್ಯಕ್ರಮವಿದ್ದು, ಇದರ ಅರ್ಜಿ ಫಾರಂಗಳನ್ನು ಮೇ 15ರಂದು ಶುಕ್ರವಾರ ದೈವಸ್ಥಾನದಲ್ಲಿ ನಡೆಯುವ ಸಂಕ್ರಮಣ ಪೂಜೆಯಂದು ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

Related posts

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಡ್ಲೆ: ಪಿಲಿಕಜೆ ನಿವಾಸಿ ಸುಗುಣ ನಿಧನ

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya
error: Content is protected !!