28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ದ.ಕ ಜಿಲ್ಲಾ ಮಟ್ಟದ ಕ್ರೀಡಾ ಕೂಟವು ಪಂಚಾಯತ್ ರಾಜ್ ಟ್ರೋಫಿ -2026 ಮೇ 1ರಂದು ಸರಕಾರಿ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಕಾರ್ನಾಡು, ಮುಲ್ಕಿ ಇಲ್ಲಿ ನಡೆಯಲಿದೆ.

ಈ ಸುಸಂದರ್ಭದಲ್ಲಿ 2025-26ರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ದ.ಕ ಜಿಲ್ಲಾ ಪಂಚಾಯತಿಯಿಂದ ಪಡೆದ ವರದಿಯಂತೆ ಜಿಲ್ಲಾ ಮಟ್ಟದಲ್ಲಿ ಬಂದಾರು ಗ್ರಾಮ ಪಂಚಾಯತ್ ಅತ್ಯಧಿಕ ಮಾನವ ದಿನಗಳನ್ನು ಸೃಜಿಸಿದ್ದು ಪ್ರಥಮ ಸ್ಥಾನಕ್ಕೆ ಆಯ್ಕೆಯಾಗಿದ್ದು, ಕಾರ್ಯಕ್ರಮದಲ್ಲಿ ಈ ಪಂಚಾಯತನ್ನು ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Related posts

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!