25.3 C
ಪುತ್ತೂರು, ಬೆಳ್ತಂಗಡಿ
June 16, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

ಕಳಿಯ: ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯ ಹೆದ್ದಾರಿ ಗೇರುಕಟ್ಟೆ ಸಮೀಪದ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ರುಕ್ಮಯ ಗೌಡ (53ವ) ಅವರಿಗೆ ಅತೀ ವೇಗವಾಗಿ ಚಲಿಸುತ್ತಿದ್ದ ಅಲ್ಟೋ ಕಾರು ಡಿಕ್ಕಿ ಹೊಡೆದ ಘಟನೆ ಎ.29 ರಾತ್ರಿ ನಡೆಯಿತು.

ಅತೀ ವೇಗವಾಗಿ ಚಲಾಯಿಸಿ ಕೊಂಡು ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದು ಕಾಲು,ತಲೆ,ಮುಖಕ್ಕೆ ಗಂಭೀರ ಸ್ವರೂಪದ ಗಾಯವಾಗಿದೆ. ಸ್ಥಳೀಯರು ತಕ್ಷಣ ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ರಾತ್ರಿ ಮಂಗಳೂರು ಆಸ್ಪತ್ರೆಗೆ ಸೇರಿಸಲಾಯಿತು.

ಘಟನೆ ವಿವರ: ಉಪ್ಪಿನಂಗಡಿ ಕಡೆಯಿಂದ ಬಳೆಂಜ ಕಾಫಿನಡ್ಕ ಸಮೀಪದ ನಿವಾಸಿಗಳು ಮೂರು ಕಾರುಗಳು ಒಂದರ ಹಿಂದೆ ಒಂದರಂತೆ ಹಿಂದಿಕ್ಕಿಲು ಭರಾಟೆ ಯಲ್ಲಿ ಬರುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆಯಿತು ಎಂದು ಸ್ಥಳೀಯರು ಹೇಳುತ್ತಾರೆ. ಬೆಳ್ತಂಗಡಿ ಸಂಚಾರಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿ ತನಿಖೆ ನಡೆಯುತ್ತಿದೆ.

Related posts

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya
error: Content is protected !!