August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಕ್ಸೆಲ್‌ ಪಿ ಯು ಕಾಲೇಜು ಗುರುವಾಯನಕೆರೆಯ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಈಗ ಮತ್ತೆ ಮರುಮೌಲ್ಯಮಾಪನ ನಡೆದಿದೆ. ಶೇ.100 ಫಲಿತಾಂಶ ದಾಖಲಿಸಿರುವ ಎಕ್ಸೆಲ್‌ ಗುರುವಾಯನಕೆರೆ ವಾಣಿಜ್ಯ ವಿಭಾಗದ ಮೂರು ವಿದ್ಯಾರ್ಥಿಗಳು ಮರು ಮೌಲ್ಯಮಾಪನದಲ್ಲಿ ಅಂಕಗಳನ್ನು ಗಳಿಸಿ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ವಾಣಿಜ್ಯ ವಿಭಾಗದ ಯುಕ್ತಿ ಗೌಡ 592 ರಿಂದ 595 (5ನೇ ರ‍್ಯಾಂಕ್), ಅಭಿಷ್ಟಾ ಶೆಟ್ಟಿ 592 ರಿಂದ 594 (6ನೇ ರ‍್ಯಾಂಕ್), ನೈದಿಲೆ ಬಿ.ಸಿ 589 ರಿಂದ 593 (7ನೇ ರ‍್ಯಾಂಕ್) ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಇವರ ಈ ಸಾಧನೆಗೆ ಎಕ್ಸೆಲ್‌ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಸುಮಂತ್‌ ಕುಮಾರ್‌ ಜೈನ್‌ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ದ್ವಿತೀಯ ಪಿಯು ವಿಜ್ಞಾನವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ವಿದ್ವತ್ ಪಿ . ಯು ಕಾಲೇಜಿನಲ್ಲಿ ಪರೀಕ್ಷಾ ಕಾಯಾ೯ಗಾರ

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಹಿರಿಯ ಧರ್ಮಗುರು ಅಹ್ಮದ್ ಕುಂಞಿ ಮುಸ್ಲಿಯಾರ್ ಬೀಟಿಗೆ ನಿಧನ

Suddi Udaya
error: Content is protected !!