32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಪಡಂಗಡಿ ಸ್ವಾತಂತ್ರ್ಯ ಹೋರಾಟಗಾರ ದಿ. ಭೋಜರಾಜ ಹೆಗ್ಡೆಯವರ ಸೊಸೆ ವನಿತಾ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಪಡಂಗಡಿ ಗ್ರಾಮದ ವಿನಯಪ್ರಸಾದ್ ಅವರ ಧರ್ಮಪತ್ನಿ, ಸ್ವಾತಂತ್ರ್ಯ ಹೋರಾಟಗಾರ ದಿ.ಭೋಜರಾಜ ಹೆಗ್ಡೆ ಅವರ ಸೊಸೆ ಶ್ರೀಮತಿ ವನಿತಾ (62ವ) ಹೃದಯಾಘಾತದಿಂದ ಎ 30 ರಂದು ನಿಧನರಾದರು. ಮೃತರು ಪತಿ, ಮಕ್ಕಳು ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಕಾಪಿನಡ್ಕ ಮನೆ ನಿವಾಸಿ ಸೀತಾರಾಮ ಎಂ. ಮೆಹೆಂದಳೆ ನಿಧನ

Suddi Udaya

ಬೆಳ್ತಂಗಡಿ : ಪಾರ್ಕಿಂಗ್ ಮಾಡಿದ್ದ ಬೈಕ್ ಕಳ್ಳತನ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya
error: Content is protected !!