27 C
ಪುತ್ತೂರು, ಬೆಳ್ತಂಗಡಿ
June 16, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿ ವಿತರಣೆ

ಬೆಳ್ತಂಗಡಿ: ಕಿನಾರೆ ಕ್ರೀಡಾ ಸಂಘ ಮಲವಂತಿಗೆ ದಿಡುಪೆ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ಆಶ್ರಯದಲ್ಲಿ ನಡೆದಂತಹ ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಕ್ರೀಡಾ ಸಾಮಗ್ರಿ ವಿತರಣೆ ಕಾರ್ಯಕ್ರಮ ವಿಧಾನ ಪರಿಷತ್‌ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಇವರ ಮೂಲಕ ಏ.30ರಂದು ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ., ಜಗದೀಶ್ ಕೆ
ಆಡಳಿತ ಅಧಿಕಾರಿ ಮೈ ಭಾರತ್ ದ. ಕ ಜಿಲ್ಲೆ ಹಾಗೂ ನಿಶಾಂಕ್ ಗೌಡ ವಕೀಲರು ಬೆಳ್ತಂಗಡಿ, ಸಂದೀಪ್ ಗೌಡ, ಮೋಹಿನಿ ಗಂಗಾಧರ ಗೌಡ, ವಿವಿಧ ಗಣ್ಯರು ಕ್ರೀಡಾಪಟುಗಳು ಭಾಗವಹಿಸಿದ್ದರು. ಮೈ ಭಾರತ್ ದ.ಕ ಜಿಲ್ಲಾ ತಾಲೂಕು ಪ್ರತಿನಿಧಿ ತೀಕ್ಷಿತ್ ಕೆ ಕಲ್ಬೆಟ್ಟು ಸ್ವಾಗತಿಸಿ ವಂದಿಸಿದರು

Related posts

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

Suddi Udaya
error: Content is protected !!