28.5 C
ಪುತ್ತೂರು, ಬೆಳ್ತಂಗಡಿ
May 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

ನಾಲ್ಕೂರು: ಉಡುಪಿ ಪಾಂಗಳ ಗುಡ್ಡೆ ಗರಡಿ ಮನೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ರೋಹಿಣಿ ಪದ್ಮನಾಭ ಸುವರ್ಣ (75ವ)ರವರು ಮೇ 1ರಂದು ಅಲ್ಪಕಾಲದ ಅಸೌಖ್ಯದಿಂದ ನಾಲ್ಕೂರು ಗ್ರಾಮದ ಐತನಡ್ಕ ಮಜಲು ಮನೆಯಲ್ಲಿ ನಿಧನರಾದರು.

ಮೃತರು ಮಕ್ಕಳಾದ ಬಳಂಜ ಆಂಗ್ಲ ಮಾಧ್ಯಮ ಶಾಲೆಯ ಗೌರವ ಶಿಕ್ಷಕಿ ಹೇಮಲತಾ ಸುವರ್ಣ, ಪೂರ್ಣಿಮಾ ಗಂಗಾಧರ್, ಹರಿಶ್ಚಂದ್ರ ಸುವರ್ಣ, ಸೊಸೆ , ಅಳಿಯಂದಿರನ್ನು , ಮೊಮ್ಮಕ್ಕಳನ್ನು, ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya
error: Content is protected !!