August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

ನಾಲ್ಕೂರು: ಉಡುಪಿ ಪಾಂಗಳ ಗುಡ್ಡೆ ಗರಡಿ ಮನೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ರೋಹಿಣಿ ಪದ್ಮನಾಭ ಸುವರ್ಣ (75ವ)ರವರು ಮೇ 1ರಂದು ಅಲ್ಪಕಾಲದ ಅಸೌಖ್ಯದಿಂದ ನಾಲ್ಕೂರು ಗ್ರಾಮದ ಐತನಡ್ಕ ಮಜಲು ಮನೆಯಲ್ಲಿ ನಿಧನರಾದರು.

ಮೃತರು ಮಕ್ಕಳಾದ ಬಳಂಜ ಆಂಗ್ಲ ಮಾಧ್ಯಮ ಶಾಲೆಯ ಗೌರವ ಶಿಕ್ಷಕಿ ಹೇಮಲತಾ ಸುವರ್ಣ, ಪೂರ್ಣಿಮಾ ಗಂಗಾಧರ್, ಹರಿಶ್ಚಂದ್ರ ಸುವರ್ಣ, ಸೊಸೆ , ಅಳಿಯಂದಿರನ್ನು , ಮೊಮ್ಮಕ್ಕಳನ್ನು, ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya
error: Content is protected !!