September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

ಬಂದಾರು : 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅತೀ ಹೆಚ್ಚು ಮಾನವ ದಿನ ಸೃಜಿಸಿ ಬಂದಾರು ಗ್ರಾಮ ಪಂಚಾಯತ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದ. ಕ ಜಿಲ್ಲಾ ಮಟ್ಟದ ಕ್ರೀಡಾಕೂಟವು ಪಂಚಾಯತ್ ರಾಜ್ ಟ್ರೋಫಿ -2026 ಮೇ 1ರಂದು ಸರಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಕಾರ್ನಾಡು ಮುಲ್ಕಿಯಲ್ಲಿ ನೆರವೇರಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ , ಮಾಜಿ ಸಚಿವರಾದ ಅಭಯಚಂದ್ರ ಜೈನ್,ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಣಾಧಿಕಾರಿ ಏನ್.ಭವಾನಿ ಶಂಕರ್ ಹಾಗೂ ಇನ್ನಿತರ ಗಣ್ಯರು ಪ್ರಶಸ್ತಿ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ,ಮಾಜಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಸಿಬ್ಬಂದಿಗಳಾದ ಶ್ರೀಮತಿ ಶಾಂತಿ, ಪ್ರವೀಣ್ ಹಾಗೂ ದಿನಕರ್ ಇವರುಗಳು ಪ್ರಶಸ್ತಿ ಸ್ವೀಕರಿಸಿ ಉಪಸ್ಥಿತರಿದ್ದರು.

Related posts

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಲಯ ಬಂಟರ ಸಂಘ, ಉಜಿರೆ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಮುಂಡಾಜೆ ಮತ್ತು ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ ವಲಯ ಬಂಟರ ಕ್ರೀಡಾಕೂಟ

Suddi Udaya

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಮುಂಡಾಜೆ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya
error: Content is protected !!