28.5 C
ಪುತ್ತೂರು, ಬೆಳ್ತಂಗಡಿ
May 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

ಬಂದಾರು : 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅತೀ ಹೆಚ್ಚು ಮಾನವ ದಿನ ಸೃಜಿಸಿ ಬಂದಾರು ಗ್ರಾಮ ಪಂಚಾಯತ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದ. ಕ ಜಿಲ್ಲಾ ಮಟ್ಟದ ಕ್ರೀಡಾಕೂಟವು ಪಂಚಾಯತ್ ರಾಜ್ ಟ್ರೋಫಿ -2026 ಮೇ 1ರಂದು ಸರಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಕಾರ್ನಾಡು ಮುಲ್ಕಿಯಲ್ಲಿ ನೆರವೇರಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ , ಮಾಜಿ ಸಚಿವರಾದ ಅಭಯಚಂದ್ರ ಜೈನ್,ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಣಾಧಿಕಾರಿ ಏನ್.ಭವಾನಿ ಶಂಕರ್ ಹಾಗೂ ಇನ್ನಿತರ ಗಣ್ಯರು ಪ್ರಶಸ್ತಿ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ,ಮಾಜಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಸಿಬ್ಬಂದಿಗಳಾದ ಶ್ರೀಮತಿ ಶಾಂತಿ, ಪ್ರವೀಣ್ ಹಾಗೂ ದಿನಕರ್ ಇವರುಗಳು ಪ್ರಶಸ್ತಿ ಸ್ವೀಕರಿಸಿ ಉಪಸ್ಥಿತರಿದ್ದರು.

Related posts

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ” ಉದ್ಘಾಟನೆ

Suddi Udaya

ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶಾಸಕ ಹರೀಶ್‌ ಪೂಂಜ ಭೇಟಿ

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya
error: Content is protected !!