August 1, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿ ವಿತರಣೆ

ಬೆಳ್ತಂಗಡಿ: ಕಿನಾರೆ ಕ್ರೀಡಾ ಸಂಘ ಮಲವಂತಿಗೆ ದಿಡುಪೆ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ಆಶ್ರಯದಲ್ಲಿ ನಡೆದಂತಹ ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಕ್ರೀಡಾ ಸಾಮಗ್ರಿ ವಿತರಣೆ ಕಾರ್ಯಕ್ರಮ ವಿಧಾನ ಪರಿಷತ್‌ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಇವರ ಮೂಲಕ ಏ.30ರಂದು ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ., ಜಗದೀಶ್ ಕೆ
ಆಡಳಿತ ಅಧಿಕಾರಿ ಮೈ ಭಾರತ್ ದ. ಕ ಜಿಲ್ಲೆ ಹಾಗೂ ನಿಶಾಂಕ್ ಗೌಡ ವಕೀಲರು ಬೆಳ್ತಂಗಡಿ, ಸಂದೀಪ್ ಗೌಡ, ಮೋಹಿನಿ ಗಂಗಾಧರ ಗೌಡ, ವಿವಿಧ ಗಣ್ಯರು ಕ್ರೀಡಾಪಟುಗಳು ಭಾಗವಹಿಸಿದ್ದರು. ಮೈ ಭಾರತ್ ದ.ಕ ಜಿಲ್ಲಾ ತಾಲೂಕು ಪ್ರತಿನಿಧಿ ತೀಕ್ಷಿತ್ ಕೆ ಕಲ್ಬೆಟ್ಟು ಸ್ವಾಗತಿಸಿ ವಂದಿಸಿದರು

Related posts

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya
error: Content is protected !!