24.3 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಘನ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು, 2025 -26ನೇ ಸಾಲಿನ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿಯನ್ನು ಗೇರುಕಟ್ಟೆಯ ಪ್ರೊ. ಮಧೂರು ಮೋಹನ ಕಲ್ಲೂರಾಯ ಅವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎ.30 ರಂದು ಗಣ್ಯರ ಉಪಸ್ಥಿತಿಯಲ್ಲಿ, ಭವ್ಯ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

Related posts

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ

Suddi Udaya

ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!