26 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

ಬಂದಾರು : 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅತೀ ಹೆಚ್ಚು ಮಾನವ ದಿನ ಸೃಜಿಸಿ ಬಂದಾರು ಗ್ರಾಮ ಪಂಚಾಯತ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದ. ಕ ಜಿಲ್ಲಾ ಮಟ್ಟದ ಕ್ರೀಡಾಕೂಟವು ಪಂಚಾಯತ್ ರಾಜ್ ಟ್ರೋಫಿ -2026 ಮೇ 1ರಂದು ಸರಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಕಾರ್ನಾಡು ಮುಲ್ಕಿಯಲ್ಲಿ ನೆರವೇರಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ , ಮಾಜಿ ಸಚಿವರಾದ ಅಭಯಚಂದ್ರ ಜೈನ್,ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಣಾಧಿಕಾರಿ ಏನ್.ಭವಾನಿ ಶಂಕರ್ ಹಾಗೂ ಇನ್ನಿತರ ಗಣ್ಯರು ಪ್ರಶಸ್ತಿ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ,ಮಾಜಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಸಿಬ್ಬಂದಿಗಳಾದ ಶ್ರೀಮತಿ ಶಾಂತಿ, ಪ್ರವೀಣ್ ಹಾಗೂ ದಿನಕರ್ ಇವರುಗಳು ಪ್ರಶಸ್ತಿ ಸ್ವೀಕರಿಸಿ ಉಪಸ್ಥಿತರಿದ್ದರು.

Related posts

ಪಿಯುಸಿ ಫಲಿತಾಂಶ: ಎಕ್ಸೆಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ್ಯಾಂಕ್

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya
error: Content is protected !!