August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

ಬಂದಾರು : 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅತೀ ಹೆಚ್ಚು ಮಾನವ ದಿನ ಸೃಜಿಸಿ ಬಂದಾರು ಗ್ರಾಮ ಪಂಚಾಯತ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದ. ಕ ಜಿಲ್ಲಾ ಮಟ್ಟದ ಕ್ರೀಡಾಕೂಟವು ಪಂಚಾಯತ್ ರಾಜ್ ಟ್ರೋಫಿ -2026 ಮೇ 1ರಂದು ಸರಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಕಾರ್ನಾಡು ಮುಲ್ಕಿಯಲ್ಲಿ ನೆರವೇರಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ , ಮಾಜಿ ಸಚಿವರಾದ ಅಭಯಚಂದ್ರ ಜೈನ್,ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಣಾಧಿಕಾರಿ ಏನ್.ಭವಾನಿ ಶಂಕರ್ ಹಾಗೂ ಇನ್ನಿತರ ಗಣ್ಯರು ಪ್ರಶಸ್ತಿ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ,ಮಾಜಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಸಿಬ್ಬಂದಿಗಳಾದ ಶ್ರೀಮತಿ ಶಾಂತಿ, ಪ್ರವೀಣ್ ಹಾಗೂ ದಿನಕರ್ ಇವರುಗಳು ಪ್ರಶಸ್ತಿ ಸ್ವೀಕರಿಸಿ ಉಪಸ್ಥಿತರಿದ್ದರು.

Related posts

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

Suddi Udaya

ಮುಂಡಾಜೆ : ಸೋಮಂತಡ್ಕ ನಿವಾಸಿ ಪುನೀತ್ ಕುಮಾರ್ ಎಸ್. ಹೃದಯಾಘಾತದಿಂದ ನಿಧನ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya
error: Content is protected !!