August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

ನಾಲ್ಕೂರು: ಉಡುಪಿ ಪಾಂಗಳ ಗುಡ್ಡೆ ಗರಡಿ ಮನೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ರೋಹಿಣಿ ಪದ್ಮನಾಭ ಸುವರ್ಣ (75ವ)ರವರು ಮೇ 1ರಂದು ಅಲ್ಪಕಾಲದ ಅಸೌಖ್ಯದಿಂದ ನಾಲ್ಕೂರು ಗ್ರಾಮದ ಐತನಡ್ಕ ಮಜಲು ಮನೆಯಲ್ಲಿ ನಿಧನರಾದರು.

ಮೃತರು ಮಕ್ಕಳಾದ ಬಳಂಜ ಆಂಗ್ಲ ಮಾಧ್ಯಮ ಶಾಲೆಯ ಗೌರವ ಶಿಕ್ಷಕಿ ಹೇಮಲತಾ ಸುವರ್ಣ, ಪೂರ್ಣಿಮಾ ಗಂಗಾಧರ್, ಹರಿಶ್ಚಂದ್ರ ಸುವರ್ಣ, ಸೊಸೆ , ಅಳಿಯಂದಿರನ್ನು , ಮೊಮ್ಮಕ್ಕಳನ್ನು, ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

Suddi Udaya
error: Content is protected !!