30.8 C
ಪುತ್ತೂರು, ಬೆಳ್ತಂಗಡಿ
September 15, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

ಬೆಳ್ತಂಗಡಿ: ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿಯ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ ಉರುವಾಲು ಪದವು, ಉಪಾಧ್ಯಕ್ಷರುಗಳಾಗಿ ಮಹಮ್ಮದ್ ನಝೀರ್ ಪದ್ಮುಂಜ, ಮುಹಮ್ಮದ್ ಸಿದ್ದೀಕ್ ಅಂಡೆಕೇರಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ, ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಹಂಝತ್ ಪದ್ಮುಂಜ, ಕೋಶಾಧಿಕಾರಿಯಾಗಿ ಎನ್‌.ಎನ್‌.ಬಿ ಮಹಮ್ಮದ್ ಶರೀಫ್ ಮುರ, ದಅವಾ ಕಾರ್ಯದರ್ಶಿಯಾಗಿ ಮುಹಮ್ಮದ್ ರಫೀಕ್ ಝೈನಿ ಉರುವಾಲು ಪದವು, ಸಾಂತ್ವನ ಕಾರ್ಯದರ್ಶಿಯಾಗಿ ಇಬ್ರಾಹಿಂ ಕನ್ಯಾರಕೋಡಿ, ಇಸಾಬಾ ಕಾರ್ಯದರ್ಶಿಯಾಗಿ ಮುಹಮ್ಮದ್ ಸಿದ್ದೀಕ್ ಬಟ್ಲಡ್ಕ, ಸಂಘಟನಾ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಸ್ತಫಾ ಕನ್ಯಾರಕೋಡಿ, ಸದಸ್ಯರಾಗಿ ಅಲೀ ಸಅದಿ ಮುರ, ಅಬ್ದುರ್ರಹ್ಮಾನ್ ಪದ್ಮುಂಜ, ಮುಸ್ತಫಾ ಉರುವಾಲು ಪದವು, ಶೌಕತ್ ಅಲಿ ಉರುವಾಲು ಪದವು, ಕಾಸಿಂ ಅಂಡೆಕೇರಿ, ಸೈಫುದ್ದೀನ್ ಬಟ್ಲಡ್ಕ, ಅಬ್ಬಾಸ್ ಅಂಡೆಕೇರಿ, ಇಬ್ರಾಹಿಂ ಕಡ್ತಿಲ, ಅಬುಬಕ್ಕರ್ ಕನ್ಯಾರಕೋಡಿ, ಮುಹಮ್ಮದ್ ರಫೀಖ್ ಬಟ್ಲಡ್ಕ, ತೌಸೀಫ್ ಪದ್ಮುಂಜ ಆಯ್ಕೆಯಾದರು.

Related posts

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya
error: Content is protected !!