August 1, 2026
Uncategorized

ಪುಂಜಾಲಕಟ್ಟೆ ಪೆರ್ಮರೊಡಿ ಶ್ರೀಮತಿ ಶಾಂಭವಿ ಪ್ರಭು ನಿಧನ

ಪುಂಜಾಲಕಟ್ಟೆ: ಇಲ್ಲಿಯ ಪುಂಜಾಲಕಟ್ಟೆ ಪೆರ್ಮರೊಡಿ ನಿವಾಸಿ ದಿ] ವಾಸುದೇವ ಪ್ರಭು ಪೆರ್ಮರೋಡಿ ಇವರ ಧರ್ಮಪತ್ನಿ ಶ್ರೀಮತಿ ಶಾಂಭವಿ ಪ್ರಭು (೯೨ ವರ್ಷ) ಇಂದು ಮೇ ೨ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಇವರು ಮಕ್ಕಳಾದ ನಿವೃತ್ತ ಅಂಚೆ ಪಾಲಕ ಮೋಹನ್ ಪ್ರಭು ಪೆರ್ಮರೋಡಿ, ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಸುಧಾಕರ ಪ್ರಭು ಪೆರ್ಮರೋಡಿ, ಕೃಷ್ಣವೇಣಿ ಮತ್ತು ವಸಂತಿ ಹಾಗೂ ಬಂಧು ಬಳಗದವರನ್ನು ಆಗಲಿದ್ದಾರೆ.

Related posts

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

Suddi Udaya

ಬಿ.ವಿಜಯ ಕುಮಾರ್ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷೀ ಕರು ಬೆಂಗಳೂರು ಇವರು ನೀಡುವ ಪ್ರತಿಷ್ಠಿತ ಪೊಲೀಸ್ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya
error: Content is protected !!