25.1 C
ಪುತ್ತೂರು, ಬೆಳ್ತಂಗಡಿ
June 17, 2026
Uncategorized

ಪುಂಜಾಲಕಟ್ಟೆ ಪೆರ್ಮರೊಡಿ ಶ್ರೀಮತಿ ಶಾಂಭವಿ ಪ್ರಭು ನಿಧನ

ಪುಂಜಾಲಕಟ್ಟೆ: ಇಲ್ಲಿಯ ಪುಂಜಾಲಕಟ್ಟೆ ಪೆರ್ಮರೊಡಿ ನಿವಾಸಿ ದಿ] ವಾಸುದೇವ ಪ್ರಭು ಪೆರ್ಮರೋಡಿ ಇವರ ಧರ್ಮಪತ್ನಿ ಶ್ರೀಮತಿ ಶಾಂಭವಿ ಪ್ರಭು (೯೨ ವರ್ಷ) ಇಂದು ಮೇ ೨ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಇವರು ಮಕ್ಕಳಾದ ನಿವೃತ್ತ ಅಂಚೆ ಪಾಲಕ ಮೋಹನ್ ಪ್ರಭು ಪೆರ್ಮರೋಡಿ, ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಸುಧಾಕರ ಪ್ರಭು ಪೆರ್ಮರೋಡಿ, ಕೃಷ್ಣವೇಣಿ ಮತ್ತು ವಸಂತಿ ಹಾಗೂ ಬಂಧು ಬಳಗದವರನ್ನು ಆಗಲಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

Suddi Udaya
error: Content is protected !!