May 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಬಿಸಿರೋಡ್ ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘದಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

ಮಡಂತ್ಯಾರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಕರ್ನಾಟಕ ಟೂರಿಸ್ಟ್ ವಾಹನ ಚಾಲಕ ಮಾಲಕರ ಸಂಘ(ನೋ), ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘ ಬಿಸಿ ರೋಡ್ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಸದಸ್ಯ ಹಕೀಂ ಎಸ್ ರವರ ಪುತ್ರ ಶಾಝಾದ್ ಸುನ್ನತ್ಕೆರೆ ಸರ್ಕಾರಿ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಅವರನ್ನು ಸನ್ಮಾನಿಸಲಾಯಿತು.

ಕಾರ್ಯದರ್ಶಿ ಗುಣಾಕಾರ ಪೂಜಾರಿ ಮಗ ಹಿತೇಶ್, ಕೋಶಾಧಿಕಾರಿಯದ ರಫೀಕ್ ಕೊಲ್ಪದಬೈಲು ಪುತ್ರಿ ಫಾತಿಮತ್ ರೈಸನಾ, ಸದಸ್ಯರಾದ ಸುರೇಶ ಮದ್ದ ಪುತ್ರಿ ಚಂದನ ಖಲೀಲ್ ಬೆಳ್ತಂಗಡಿ ಪುತ್ರಿ ಫಾತಿಮತ್ ಫಿದ ಅವರನ್ನು ಸಂಘದಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಬಿಂಎಂಬಿ ಸಮನ್ವಯ ಜೀತು ಚಾಲಕ ಮಾಲಕ ಸಂಘ ಬಿಸಿ ರೋಡ್ ಇದರ ಅಧ್ಯಕ್ಷ ರಫೀಕ್ ಕನ್ನಡಿಕಟ್ಟೆ ಇವರ ನೇತೃತ್ವದಲ್ಲಿ ಕಾರ್ಯದರ್ಶಿಗಳಾದ ಗುಣಾಕಾರ ಪೂಜಾರಿ ಉಪಾಧ್ಯಕ್ಷ ಇಕ್ಬಾಲ್ ಪಣಕಜೆ, ಕೋಶಧಿಕಾರಿ ರಫೀಕ್ ಕೊಲ್ಪದಬೈಲ್, ಸದಸ್ಯರುಗಳಾದ ನಾಸಿರ್ ವಗ್ಗ, ಹಕೀಂ ಸುನ್ನತ್‌ಕೆರೆ, ಸುರೇಶ್ ಮದ್ದ, ಅಶ್ರಫ್ ಎನ್‌ಸಿರೋಡ್ . ಮೋಹನ್ ಮದ್ದ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya
error: Content is protected !!