August 1, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

ಬೆಳ್ತಂಗಡಿ: ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿಯ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ ಉರುವಾಲು ಪದವು, ಉಪಾಧ್ಯಕ್ಷರುಗಳಾಗಿ ಮಹಮ್ಮದ್ ನಝೀರ್ ಪದ್ಮುಂಜ, ಮುಹಮ್ಮದ್ ಸಿದ್ದೀಕ್ ಅಂಡೆಕೇರಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ, ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಹಂಝತ್ ಪದ್ಮುಂಜ, ಕೋಶಾಧಿಕಾರಿಯಾಗಿ ಎನ್‌.ಎನ್‌.ಬಿ ಮಹಮ್ಮದ್ ಶರೀಫ್ ಮುರ, ದಅವಾ ಕಾರ್ಯದರ್ಶಿಯಾಗಿ ಮುಹಮ್ಮದ್ ರಫೀಕ್ ಝೈನಿ ಉರುವಾಲು ಪದವು, ಸಾಂತ್ವನ ಕಾರ್ಯದರ್ಶಿಯಾಗಿ ಇಬ್ರಾಹಿಂ ಕನ್ಯಾರಕೋಡಿ, ಇಸಾಬಾ ಕಾರ್ಯದರ್ಶಿಯಾಗಿ ಮುಹಮ್ಮದ್ ಸಿದ್ದೀಕ್ ಬಟ್ಲಡ್ಕ, ಸಂಘಟನಾ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಸ್ತಫಾ ಕನ್ಯಾರಕೋಡಿ, ಸದಸ್ಯರಾಗಿ ಅಲೀ ಸಅದಿ ಮುರ, ಅಬ್ದುರ್ರಹ್ಮಾನ್ ಪದ್ಮುಂಜ, ಮುಸ್ತಫಾ ಉರುವಾಲು ಪದವು, ಶೌಕತ್ ಅಲಿ ಉರುವಾಲು ಪದವು, ಕಾಸಿಂ ಅಂಡೆಕೇರಿ, ಸೈಫುದ್ದೀನ್ ಬಟ್ಲಡ್ಕ, ಅಬ್ಬಾಸ್ ಅಂಡೆಕೇರಿ, ಇಬ್ರಾಹಿಂ ಕಡ್ತಿಲ, ಅಬುಬಕ್ಕರ್ ಕನ್ಯಾರಕೋಡಿ, ಮುಹಮ್ಮದ್ ರಫೀಖ್ ಬಟ್ಲಡ್ಕ, ತೌಸೀಫ್ ಪದ್ಮುಂಜ ಆಯ್ಕೆಯಾದರು.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಮರುಮೌಲ್ಯಮಾಪನ ಫಲಿತಾಂಶ: ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜು ತಾಲೂಕಿನಲ್ಲಿ ಪ್ರಥಮ

Suddi Udaya
error: Content is protected !!