24.8 C
ಪುತ್ತೂರು, ಬೆಳ್ತಂಗಡಿ
June 17, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

ಬೆಳ್ತಂಗಡಿ: ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿಯ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ ಉರುವಾಲು ಪದವು, ಉಪಾಧ್ಯಕ್ಷರುಗಳಾಗಿ ಮಹಮ್ಮದ್ ನಝೀರ್ ಪದ್ಮುಂಜ, ಮುಹಮ್ಮದ್ ಸಿದ್ದೀಕ್ ಅಂಡೆಕೇರಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ, ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಹಂಝತ್ ಪದ್ಮುಂಜ, ಕೋಶಾಧಿಕಾರಿಯಾಗಿ ಎನ್‌.ಎನ್‌.ಬಿ ಮಹಮ್ಮದ್ ಶರೀಫ್ ಮುರ, ದಅವಾ ಕಾರ್ಯದರ್ಶಿಯಾಗಿ ಮುಹಮ್ಮದ್ ರಫೀಕ್ ಝೈನಿ ಉರುವಾಲು ಪದವು, ಸಾಂತ್ವನ ಕಾರ್ಯದರ್ಶಿಯಾಗಿ ಇಬ್ರಾಹಿಂ ಕನ್ಯಾರಕೋಡಿ, ಇಸಾಬಾ ಕಾರ್ಯದರ್ಶಿಯಾಗಿ ಮುಹಮ್ಮದ್ ಸಿದ್ದೀಕ್ ಬಟ್ಲಡ್ಕ, ಸಂಘಟನಾ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಸ್ತಫಾ ಕನ್ಯಾರಕೋಡಿ, ಸದಸ್ಯರಾಗಿ ಅಲೀ ಸಅದಿ ಮುರ, ಅಬ್ದುರ್ರಹ್ಮಾನ್ ಪದ್ಮುಂಜ, ಮುಸ್ತಫಾ ಉರುವಾಲು ಪದವು, ಶೌಕತ್ ಅಲಿ ಉರುವಾಲು ಪದವು, ಕಾಸಿಂ ಅಂಡೆಕೇರಿ, ಸೈಫುದ್ದೀನ್ ಬಟ್ಲಡ್ಕ, ಅಬ್ಬಾಸ್ ಅಂಡೆಕೇರಿ, ಇಬ್ರಾಹಿಂ ಕಡ್ತಿಲ, ಅಬುಬಕ್ಕರ್ ಕನ್ಯಾರಕೋಡಿ, ಮುಹಮ್ಮದ್ ರಫೀಖ್ ಬಟ್ಲಡ್ಕ, ತೌಸೀಫ್ ಪದ್ಮುಂಜ ಆಯ್ಕೆಯಾದರು.

Related posts

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ಜೂ. 14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಭೂಮಿ ಪೂಜೆ – ರಕ್ಷಿತ್ ಶಿವರಾಂ

Suddi Udaya

ಪಡಂಗಡಿ: ಕರುವಿನ ಮೇಲೆ ಚಿರತೆ ದಾಳಿ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya
error: Content is protected !!