25.1 C
ಪುತ್ತೂರು, ಬೆಳ್ತಂಗಡಿ
June 17, 2026
Uncategorized

ಪುಂಜಾಲಕಟ್ಟೆ ಪೆರ್ಮರೊಡಿ ಶ್ರೀಮತಿ ಶಾಂಭವಿ ಪ್ರಭು ನಿಧನ

ಪುಂಜಾಲಕಟ್ಟೆ: ಇಲ್ಲಿಯ ಪುಂಜಾಲಕಟ್ಟೆ ಪೆರ್ಮರೊಡಿ ನಿವಾಸಿ ದಿ] ವಾಸುದೇವ ಪ್ರಭು ಪೆರ್ಮರೋಡಿ ಇವರ ಧರ್ಮಪತ್ನಿ ಶ್ರೀಮತಿ ಶಾಂಭವಿ ಪ್ರಭು (೯೨ ವರ್ಷ) ಇಂದು ಮೇ ೨ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಇವರು ಮಕ್ಕಳಾದ ನಿವೃತ್ತ ಅಂಚೆ ಪಾಲಕ ಮೋಹನ್ ಪ್ರಭು ಪೆರ್ಮರೋಡಿ, ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಸುಧಾಕರ ಪ್ರಭು ಪೆರ್ಮರೋಡಿ, ಕೃಷ್ಣವೇಣಿ ಮತ್ತು ವಸಂತಿ ಹಾಗೂ ಬಂಧು ಬಳಗದವರನ್ನು ಆಗಲಿದ್ದಾರೆ.

Related posts

ಚಿಕ್ಕಮಗಳೂರು: ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬ ರು ವಶಕ್ಕೆ

Suddi Udaya

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಸುಬ್ರಹ್ಮಣ್ಯ: ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸಮಾಜಸೇವಕ ರವಿ ಪೂಜಾರಿ ಕಕ್ಕೆಪದವು ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ-ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ: ರಾಜಶೇಖರ ಕೋಟ್ಯಾನ್

Suddi Udaya

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

Suddi Udaya

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!