August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಬಿಸಿರೋಡ್ ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘದಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

ಮಡಂತ್ಯಾರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಕರ್ನಾಟಕ ಟೂರಿಸ್ಟ್ ವಾಹನ ಚಾಲಕ ಮಾಲಕರ ಸಂಘ(ನೋ), ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘ ಬಿಸಿ ರೋಡ್ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಸದಸ್ಯ ಹಕೀಂ ಎಸ್ ರವರ ಪುತ್ರ ಶಾಝಾದ್ ಸುನ್ನತ್ಕೆರೆ ಸರ್ಕಾರಿ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಅವರನ್ನು ಸನ್ಮಾನಿಸಲಾಯಿತು.

ಕಾರ್ಯದರ್ಶಿ ಗುಣಾಕಾರ ಪೂಜಾರಿ ಮಗ ಹಿತೇಶ್, ಕೋಶಾಧಿಕಾರಿಯದ ರಫೀಕ್ ಕೊಲ್ಪದಬೈಲು ಪುತ್ರಿ ಫಾತಿಮತ್ ರೈಸನಾ, ಸದಸ್ಯರಾದ ಸುರೇಶ ಮದ್ದ ಪುತ್ರಿ ಚಂದನ ಖಲೀಲ್ ಬೆಳ್ತಂಗಡಿ ಪುತ್ರಿ ಫಾತಿಮತ್ ಫಿದ ಅವರನ್ನು ಸಂಘದಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಬಿಂಎಂಬಿ ಸಮನ್ವಯ ಜೀತು ಚಾಲಕ ಮಾಲಕ ಸಂಘ ಬಿಸಿ ರೋಡ್ ಇದರ ಅಧ್ಯಕ್ಷ ರಫೀಕ್ ಕನ್ನಡಿಕಟ್ಟೆ ಇವರ ನೇತೃತ್ವದಲ್ಲಿ ಕಾರ್ಯದರ್ಶಿಗಳಾದ ಗುಣಾಕಾರ ಪೂಜಾರಿ ಉಪಾಧ್ಯಕ್ಷ ಇಕ್ಬಾಲ್ ಪಣಕಜೆ, ಕೋಶಧಿಕಾರಿ ರಫೀಕ್ ಕೊಲ್ಪದಬೈಲ್, ಸದಸ್ಯರುಗಳಾದ ನಾಸಿರ್ ವಗ್ಗ, ಹಕೀಂ ಸುನ್ನತ್‌ಕೆರೆ, ಸುರೇಶ್ ಮದ್ದ, ಅಶ್ರಫ್ ಎನ್‌ಸಿರೋಡ್ . ಮೋಹನ್ ಮದ್ದ ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!