August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ಪ್ರಸಾದ್‌ ಕೆ.ಎಸ್‌. ರವರ ನೂತನ ವಕೀಲರ ಕಛೇರಿ ಉದ್ಘಾಟನೆ

ಬೆಳ್ತಂಗಡಿ: ತಾಲೂಕು ಪಂಚಾಯತ್ ಮುಂಭಾಗದಲ್ಲಿ ಪ್ರಸಾದ್‌ ಕೆ.ಎಸ್‌. ರವರ ನೂತನ ವಕೀಲರ ಕಛೇರಿ ಸುಜಾತ ಕೃಷ್ಣ ಲಾ ಛೇಂಬರ್ ಮೇ 2ರಂದು ಶುಭಾರಂಭಗೊಂಡಿತು.

ಕಛೇರಿ ಉದ್ಘಾಟನೆಯನ್ನು ಲಾಯಿಲ ಪ್ರಸನ್ನ ಎಜ್ಯುಕೇಶನ್‌ ಟ್ರಸ್ಟ್‌ ನ ಅಧ್ಯಕ್ಷ ಗಂಗಾಧರ ಗೌಡ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲ ವೈ. ರಾಧಾಕೃಷ್ಣ, ವಕೀಲ ಸುವ್ರತ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಲೋಸಿಯಸ್ ಲೋಬೊ, ವಾಸುದೇವ್, ಹೈಕೋರ್ಟ್ ನ್ಯಾಯವಾದಿ ಅರ್ಚನಾ ಉಪಸ್ಥಿತರಿದ್ದರು.

ನ್ಯಾಯವಾದಿ ಶೈಲೇಶ್ ಠೋಸರ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya
error: Content is protected !!