30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ಪ್ರಸಾದ್‌ ಕೆ.ಎಸ್‌. ರವರ ನೂತನ ವಕೀಲರ ಕಛೇರಿ ಉದ್ಘಾಟನೆ

ಬೆಳ್ತಂಗಡಿ: ತಾಲೂಕು ಪಂಚಾಯತ್ ಮುಂಭಾಗದಲ್ಲಿ ಪ್ರಸಾದ್‌ ಕೆ.ಎಸ್‌. ರವರ ನೂತನ ವಕೀಲರ ಕಛೇರಿ ಸುಜಾತ ಕೃಷ್ಣ ಲಾ ಛೇಂಬರ್ ಮೇ 2ರಂದು ಶುಭಾರಂಭಗೊಂಡಿತು.

ಕಛೇರಿ ಉದ್ಘಾಟನೆಯನ್ನು ಲಾಯಿಲ ಪ್ರಸನ್ನ ಎಜ್ಯುಕೇಶನ್‌ ಟ್ರಸ್ಟ್‌ ನ ಅಧ್ಯಕ್ಷ ಗಂಗಾಧರ ಗೌಡ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲ ವೈ. ರಾಧಾಕೃಷ್ಣ, ವಕೀಲ ಸುವ್ರತ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಲೋಸಿಯಸ್ ಲೋಬೊ, ವಾಸುದೇವ್, ಹೈಕೋರ್ಟ್ ನ್ಯಾಯವಾದಿ ಅರ್ಚನಾ ಉಪಸ್ಥಿತರಿದ್ದರು.

ನ್ಯಾಯವಾದಿ ಶೈಲೇಶ್ ಠೋಸರ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya
error: Content is protected !!