29.3 C
ಪುತ್ತೂರು, ಬೆಳ್ತಂಗಡಿ
June 16, 2026
ನಿಧನ

ಮುಂಡಾಜೆ: ಮಜಲು ನಿವಾಸಿ ವಿಠಲ ರಾವ್ ನಿಧನ

ಮುಂಡಾಜೆ: ಮಜಲು ನಿವಾಸಿ ಸಂಪಿಗೆ ಮನೆ ವಿಠಲ ರಾವ್(87ವ) ಅಲ್ಪಕಾಲದ ಅಸೌಖ್ಯದಿಂದ ಮೇ.2ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಸಮಾಜಸೇವಕರಾಗಿದ್ದ ಅವರು ಯಕ್ಷಗಾನ, ನಾಟಕ ಕಲಾವಿದರಾಗಿದ್ದು, ಬಣ್ಣಗಾರಿಕೆಯನ್ನು ನಿರ್ವಹಿಸುತ್ತಿದ್ದರು . ಉತ್ತಮ ಸಂಘಟಕರಾಗಿದ್ದ ಅವರು ಸ್ಥಳೀಯ ಹಲವಾರು ಸಂಘ-ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಮುಂಡಾಜೆ ಸರಕಾರಿ ಶಾಲೆಯ ಶತಮಾನೋತ್ಸವ ಸಮಿತಿಯ ಪದಾಧಿಕಾರಿಗಳಲ್ಲಿ ಓರ್ವರಾಗಿದ್ದ ಅವರು ಶಾಲೆಯ ಅಭಿವೃದ್ಧಿಯ ಕಾರ್ಯಗಳಲ್ಲು ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ರುಕ್ಮ ಬಾಯಿ, ಪುತ್ರಿಯರಾದ ಶೋಭಾ, ಉಮಾವತಿ, ಜಯಂತಿ, ಮಾಲತಿ ಹಾಗೂ ಪುತ್ರ ಉಮೇಶ್ ರಾವ್ ರವರನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಕುಕ್ಕೇಡಿ ಉಳ್ತೂರು ಬಳಿಯ ಕಡ್ತ್ಯಾರ್ ಎಂಬಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ದುರಂತದಲ್ಲಿ ಚಿದ್ರಗೊಂಡು ದೂರಕ್ಕೆ ಎಸೆಯಲ್ಪಟ್ಟ ದೇಹಗಳು – ಮೂವರು ಸಾವು : ಹಲವರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಕೆಲ್ಲಗುತ್ತು ಸತೀಶ್ ನಿಧನ

Suddi Udaya
error: Content is protected !!