24.8 C
ಪುತ್ತೂರು, ಬೆಳ್ತಂಗಡಿ
June 17, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

ಬೆಳ್ತಂಗಡಿ: ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿಯ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ ಉರುವಾಲು ಪದವು, ಉಪಾಧ್ಯಕ್ಷರುಗಳಾಗಿ ಮಹಮ್ಮದ್ ನಝೀರ್ ಪದ್ಮುಂಜ, ಮುಹಮ್ಮದ್ ಸಿದ್ದೀಕ್ ಅಂಡೆಕೇರಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ, ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಹಂಝತ್ ಪದ್ಮುಂಜ, ಕೋಶಾಧಿಕಾರಿಯಾಗಿ ಎನ್‌.ಎನ್‌.ಬಿ ಮಹಮ್ಮದ್ ಶರೀಫ್ ಮುರ, ದಅವಾ ಕಾರ್ಯದರ್ಶಿಯಾಗಿ ಮುಹಮ್ಮದ್ ರಫೀಕ್ ಝೈನಿ ಉರುವಾಲು ಪದವು, ಸಾಂತ್ವನ ಕಾರ್ಯದರ್ಶಿಯಾಗಿ ಇಬ್ರಾಹಿಂ ಕನ್ಯಾರಕೋಡಿ, ಇಸಾಬಾ ಕಾರ್ಯದರ್ಶಿಯಾಗಿ ಮುಹಮ್ಮದ್ ಸಿದ್ದೀಕ್ ಬಟ್ಲಡ್ಕ, ಸಂಘಟನಾ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಸ್ತಫಾ ಕನ್ಯಾರಕೋಡಿ, ಸದಸ್ಯರಾಗಿ ಅಲೀ ಸಅದಿ ಮುರ, ಅಬ್ದುರ್ರಹ್ಮಾನ್ ಪದ್ಮುಂಜ, ಮುಸ್ತಫಾ ಉರುವಾಲು ಪದವು, ಶೌಕತ್ ಅಲಿ ಉರುವಾಲು ಪದವು, ಕಾಸಿಂ ಅಂಡೆಕೇರಿ, ಸೈಫುದ್ದೀನ್ ಬಟ್ಲಡ್ಕ, ಅಬ್ಬಾಸ್ ಅಂಡೆಕೇರಿ, ಇಬ್ರಾಹಿಂ ಕಡ್ತಿಲ, ಅಬುಬಕ್ಕರ್ ಕನ್ಯಾರಕೋಡಿ, ಮುಹಮ್ಮದ್ ರಫೀಖ್ ಬಟ್ಲಡ್ಕ, ತೌಸೀಫ್ ಪದ್ಮುಂಜ ಆಯ್ಕೆಯಾದರು.

Related posts

ಉರುವಾಲು : ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2.50 ಲಕ್ಷ ಡಿ ಡಿ ಹಸ್ತಾಂತರ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya
error: Content is protected !!