May 2, 2026
Uncategorized

ಪುಂಜಾಲಕಟ್ಟೆ ಪೆರ್ಮರೊಡಿ ಶ್ರೀಮತಿ ಶಾಂಭವಿ ಪ್ರಭು ನಿಧನ

ಪುಂಜಾಲಕಟ್ಟೆ: ಇಲ್ಲಿಯ ಪುಂಜಾಲಕಟ್ಟೆ ಪೆರ್ಮರೊಡಿ ನಿವಾಸಿ ದಿ] ವಾಸುದೇವ ಪ್ರಭು ಪೆರ್ಮರೋಡಿ ಇವರ ಧರ್ಮಪತ್ನಿ ಶ್ರೀಮತಿ ಶಾಂಭವಿ ಪ್ರಭು (೯೨ ವರ್ಷ) ಇಂದು ಮೇ ೨ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಇವರು ಮಕ್ಕಳಾದ ನಿವೃತ್ತ ಅಂಚೆ ಪಾಲಕ ಮೋಹನ್ ಪ್ರಭು ಪೆರ್ಮರೋಡಿ, ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಸುಧಾಕರ ಪ್ರಭು ಪೆರ್ಮರೋಡಿ, ಕೃಷ್ಣವೇಣಿ ಮತ್ತು ವಸಂತಿ ಹಾಗೂ ಬಂಧು ಬಳಗದವರನ್ನು ಆಗಲಿದ್ದಾರೆ.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪಟ್ರಮೆ: ಅಲಂಗೂರು ನಿವಾಸಿ ಶ್ರೀಧರ ಗೌಡ (ಕಾಂತಪ್ಪಗೌಡ) ನಿಧನ

Suddi Udaya

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

Suddi Udaya
error: Content is protected !!