24.8 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಬಿಸಿರೋಡ್ ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘದಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

ಮಡಂತ್ಯಾರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಕರ್ನಾಟಕ ಟೂರಿಸ್ಟ್ ವಾಹನ ಚಾಲಕ ಮಾಲಕರ ಸಂಘ(ನೋ), ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘ ಬಿಸಿ ರೋಡ್ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಸದಸ್ಯ ಹಕೀಂ ಎಸ್ ರವರ ಪುತ್ರ ಶಾಝಾದ್ ಸುನ್ನತ್ಕೆರೆ ಸರ್ಕಾರಿ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಅವರನ್ನು ಸನ್ಮಾನಿಸಲಾಯಿತು.

ಕಾರ್ಯದರ್ಶಿ ಗುಣಾಕಾರ ಪೂಜಾರಿ ಮಗ ಹಿತೇಶ್, ಕೋಶಾಧಿಕಾರಿಯದ ರಫೀಕ್ ಕೊಲ್ಪದಬೈಲು ಪುತ್ರಿ ಫಾತಿಮತ್ ರೈಸನಾ, ಸದಸ್ಯರಾದ ಸುರೇಶ ಮದ್ದ ಪುತ್ರಿ ಚಂದನ ಖಲೀಲ್ ಬೆಳ್ತಂಗಡಿ ಪುತ್ರಿ ಫಾತಿಮತ್ ಫಿದ ಅವರನ್ನು ಸಂಘದಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಬಿಂಎಂಬಿ ಸಮನ್ವಯ ಜೀತು ಚಾಲಕ ಮಾಲಕ ಸಂಘ ಬಿಸಿ ರೋಡ್ ಇದರ ಅಧ್ಯಕ್ಷ ರಫೀಕ್ ಕನ್ನಡಿಕಟ್ಟೆ ಇವರ ನೇತೃತ್ವದಲ್ಲಿ ಕಾರ್ಯದರ್ಶಿಗಳಾದ ಗುಣಾಕಾರ ಪೂಜಾರಿ ಉಪಾಧ್ಯಕ್ಷ ಇಕ್ಬಾಲ್ ಪಣಕಜೆ, ಕೋಶಧಿಕಾರಿ ರಫೀಕ್ ಕೊಲ್ಪದಬೈಲ್, ಸದಸ್ಯರುಗಳಾದ ನಾಸಿರ್ ವಗ್ಗ, ಹಕೀಂ ಸುನ್ನತ್‌ಕೆರೆ, ಸುರೇಶ್ ಮದ್ದ, ಅಶ್ರಫ್ ಎನ್‌ಸಿರೋಡ್ . ಮೋಹನ್ ಮದ್ದ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಗೆ ಆಗಮಿಸಿದ ಎಸ್.ಐ.ಟಿ ಒಂದು ತಂಡ :ಬೆಳ್ತಂಗಡಿಯ ಎಸ್.ಐ.ಟಿ ಕಚೇರಿ ಪರಿಶೀಲನೆ

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!