August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಬಿಸಿರೋಡ್ ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘದಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

ಮಡಂತ್ಯಾರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಕರ್ನಾಟಕ ಟೂರಿಸ್ಟ್ ವಾಹನ ಚಾಲಕ ಮಾಲಕರ ಸಂಘ(ನೋ), ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘ ಬಿಸಿ ರೋಡ್ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಸದಸ್ಯ ಹಕೀಂ ಎಸ್ ರವರ ಪುತ್ರ ಶಾಝಾದ್ ಸುನ್ನತ್ಕೆರೆ ಸರ್ಕಾರಿ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಅವರನ್ನು ಸನ್ಮಾನಿಸಲಾಯಿತು.

ಕಾರ್ಯದರ್ಶಿ ಗುಣಾಕಾರ ಪೂಜಾರಿ ಮಗ ಹಿತೇಶ್, ಕೋಶಾಧಿಕಾರಿಯದ ರಫೀಕ್ ಕೊಲ್ಪದಬೈಲು ಪುತ್ರಿ ಫಾತಿಮತ್ ರೈಸನಾ, ಸದಸ್ಯರಾದ ಸುರೇಶ ಮದ್ದ ಪುತ್ರಿ ಚಂದನ ಖಲೀಲ್ ಬೆಳ್ತಂಗಡಿ ಪುತ್ರಿ ಫಾತಿಮತ್ ಫಿದ ಅವರನ್ನು ಸಂಘದಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಬಿಂಎಂಬಿ ಸಮನ್ವಯ ಜೀತು ಚಾಲಕ ಮಾಲಕ ಸಂಘ ಬಿಸಿ ರೋಡ್ ಇದರ ಅಧ್ಯಕ್ಷ ರಫೀಕ್ ಕನ್ನಡಿಕಟ್ಟೆ ಇವರ ನೇತೃತ್ವದಲ್ಲಿ ಕಾರ್ಯದರ್ಶಿಗಳಾದ ಗುಣಾಕಾರ ಪೂಜಾರಿ ಉಪಾಧ್ಯಕ್ಷ ಇಕ್ಬಾಲ್ ಪಣಕಜೆ, ಕೋಶಧಿಕಾರಿ ರಫೀಕ್ ಕೊಲ್ಪದಬೈಲ್, ಸದಸ್ಯರುಗಳಾದ ನಾಸಿರ್ ವಗ್ಗ, ಹಕೀಂ ಸುನ್ನತ್‌ಕೆರೆ, ಸುರೇಶ್ ಮದ್ದ, ಅಶ್ರಫ್ ಎನ್‌ಸಿರೋಡ್ . ಮೋಹನ್ ಮದ್ದ ಉಪಸ್ಥಿತರಿದ್ದರು.

Related posts

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿ ವತಿಯಿಂದ ಸೂರ್ಯತ್ತಾವು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನ ಮಾಲಕ ವಲೇರಿಯನ್ ರೊಡ್ರಿಗಸ್ ನಿಧನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya
error: Content is protected !!