May 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಬಿಸಿರೋಡ್ ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘದಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

ಮಡಂತ್ಯಾರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಕರ್ನಾಟಕ ಟೂರಿಸ್ಟ್ ವಾಹನ ಚಾಲಕ ಮಾಲಕರ ಸಂಘ(ನೋ), ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘ ಬಿಸಿ ರೋಡ್ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಸದಸ್ಯ ಹಕೀಂ ಎಸ್ ರವರ ಪುತ್ರ ಶಾಝಾದ್ ಸುನ್ನತ್ಕೆರೆ ಸರ್ಕಾರಿ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಅವರನ್ನು ಸನ್ಮಾನಿಸಲಾಯಿತು.

ಕಾರ್ಯದರ್ಶಿ ಗುಣಾಕಾರ ಪೂಜಾರಿ ಮಗ ಹಿತೇಶ್, ಕೋಶಾಧಿಕಾರಿಯದ ರಫೀಕ್ ಕೊಲ್ಪದಬೈಲು ಪುತ್ರಿ ಫಾತಿಮತ್ ರೈಸನಾ, ಸದಸ್ಯರಾದ ಸುರೇಶ ಮದ್ದ ಪುತ್ರಿ ಚಂದನ ಖಲೀಲ್ ಬೆಳ್ತಂಗಡಿ ಪುತ್ರಿ ಫಾತಿಮತ್ ಫಿದ ಅವರನ್ನು ಸಂಘದಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಬಿಂಎಂಬಿ ಸಮನ್ವಯ ಜೀತು ಚಾಲಕ ಮಾಲಕ ಸಂಘ ಬಿಸಿ ರೋಡ್ ಇದರ ಅಧ್ಯಕ್ಷ ರಫೀಕ್ ಕನ್ನಡಿಕಟ್ಟೆ ಇವರ ನೇತೃತ್ವದಲ್ಲಿ ಕಾರ್ಯದರ್ಶಿಗಳಾದ ಗುಣಾಕಾರ ಪೂಜಾರಿ ಉಪಾಧ್ಯಕ್ಷ ಇಕ್ಬಾಲ್ ಪಣಕಜೆ, ಕೋಶಧಿಕಾರಿ ರಫೀಕ್ ಕೊಲ್ಪದಬೈಲ್, ಸದಸ್ಯರುಗಳಾದ ನಾಸಿರ್ ವಗ್ಗ, ಹಕೀಂ ಸುನ್ನತ್‌ಕೆರೆ, ಸುರೇಶ್ ಮದ್ದ, ಅಶ್ರಫ್ ಎನ್‌ಸಿರೋಡ್ . ಮೋಹನ್ ಮದ್ದ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಕೆ-ಸೆಟ್ ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ವಿದ್ಯಾರ್ಥಿನಿ ಅರ್ಚನಾ ರಾಜ್ಯಕ್ಕೆ ಮೂರನೇ ರ‍್ಯಾಂಕ್‌

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

Suddi Udaya

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Suddi Udaya

ಮರೋಡಿಯಲ್ಲಿ ಪ್ರಕಾಶಮಾನವಾಗಿ ಕಂಗೊಳಿಸುತ್ತಿರುವ ಕೂಕ್ರಬೆಟ್ಟು ಸರಕಾರಿ ಶಾಲೆ: ರೂ.1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡ, ರಾಷ್ಟ್ರ ಧ್ವಜ ಕಟ್ಟೆ ಉದ್ಘಾಟನೆ,

Suddi Udaya
error: Content is protected !!