ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಆಸ್ಪತ್ರೆಯ ವೆಬ್ಸೈಟ್ ಬಿಡುಗಡೆ, NABH ಪ್ರಮಾಣಪತ್ರ ಅನಾವರಣ, ಕಾರ್ಮಿಕ ದಿನಾಚರಣೆ ಮತ್ತು 2025-26 ರ SSLC ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಸ್ಪತ್ರೆ ಸಿಬ್ಬಂದಿಯ ಮಕ್ಕಳ ಸನ್ಮಾನವನ್ನು ಮೇ 1 ರಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಫಾದರ್ ಚೋಜಿ ಮತ್ತು ಯುವ ನಾಯಕ ರಕ್ಷಿತ್ ಶಿವರಾಂ, ಆಸ್ಪತ್ರೆ ಆಡಳಿತಾಧಿಕಾರಿ ಸಿ. ಮೆರಿಟ್ ಮತ್ತು ವೈದ್ಯಕೀಯ ಅಧಿಕಾರಿ ಡಾ. ಸಿಸ್ಟರ್ ಬೆಟ್ಟಿ ವರ್ಗೀಸ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ, ಅತಿಥಿಗಳು ಜ್ಯೋತಿ ಆಸ್ಪತ್ರೆಯ ಈ ಹೊಸ ಪ್ರಯತ್ನವನ್ನು ಶ್ಲಾಘಿಸಿದರು ಮತ್ತು ಇದು ಜನರಿಗೆ ಹೆಚ್ಚಿನ ಸಹಾಯ ಮಾಡುತ್ತದೆ ಎಂದು ಹೇಳಿದರು. ಕಾರ್ಮಿಕ ದಿನವನ್ನು ತನ್ನದೇ ಆದ ಶೈಲಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ರೋಗಿಗಳ ಅನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ. ಈ ವೆಬ್ಸೈಟ್ ಸಂಪೂರ್ಣ ವೈದ್ಯಕೀಯ ಮಾಹಿತಿ ಮತ್ತು ವೇಗದ ಸೇವೆಗಳನ್ನು ಒದಗಿಸುತ್ತದೆ.














