30.4 C
ಪುತ್ತೂರು, ಬೆಳ್ತಂಗಡಿ
September 18, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

ಬೆಳ್ತಂಗಡಿ: ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ ನಡೆದಿದೆ. ಮುಹಮ್ಮದ್ ಸಮೀರ್ (28) ಮತ್ತು ಮಹಮ್ಮದ್ ಇರ್ಫಾನ್ (26) ಬಂಧಿತರು. ಮತ್ತೊಬ್ಬ ಆರೋಪಿ ರಶೀದ್ ಕುಂಡಡ್ಕ ಎಂಬಾತ ಪರಾರಿಯಾಗಿದ್ದಾನೆ.

ಮೇ 1ರಂದು ಸ್ವಿಫ್ಟ್ ಕಾರಿನಲ್ಲಿ ಖೋಟಾ ನೋಟುಗಳನ್ನು ಇಟ್ಟುಕೊಂಡಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಹಿನ್ನಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 2,38,000 ಮೌಲ್ಯದ 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ (BNS) ಕಾಯ್ದೆ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Related posts

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆಯಲ್ಲಿ ಹಲಸು ಮತ್ತು ಹಣ್ಣಿನ ಮೇಳದ ಉದ್ಘಾಟನೆ

Suddi Udaya
error: Content is protected !!