August 4, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

ಬೆಳ್ತಂಗಡಿ: ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ ನಡೆದಿದೆ. ಮುಹಮ್ಮದ್ ಸಮೀರ್ (28) ಮತ್ತು ಮಹಮ್ಮದ್ ಇರ್ಫಾನ್ (26) ಬಂಧಿತರು. ಮತ್ತೊಬ್ಬ ಆರೋಪಿ ರಶೀದ್ ಕುಂಡಡ್ಕ ಎಂಬಾತ ಪರಾರಿಯಾಗಿದ್ದಾನೆ.

ಮೇ 1ರಂದು ಸ್ವಿಫ್ಟ್ ಕಾರಿನಲ್ಲಿ ಖೋಟಾ ನೋಟುಗಳನ್ನು ಇಟ್ಟುಕೊಂಡಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಹಿನ್ನಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 2,38,000 ಮೌಲ್ಯದ 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ (BNS) ಕಾಯ್ದೆ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Related posts

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಬೆಳ್ತಂಗಡಿ:ಪೃಥ್ವಿ ಜ್ಯುವೆಲ್ಸ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ,ಪೋಟೋ ವಿಜೇತರಿಗೆ ಪ್ರಶಸ್ತಿ

Suddi Udaya

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya
error: Content is protected !!