33.8 C
ಪುತ್ತೂರು, ಬೆಳ್ತಂಗಡಿ
May 4, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ಇಚ್ಚಿಲದಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ

ಉಜಿರೆ: ಇಚ್ಚಿಲದಲ್ಲಿರುವ ಗ್ರಾಮ ಪಂಚಾಯಿತಿಯ ಡಂಪಿಂಗ್ ಯಾರ್ಡ್ ಬಳಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಮೇ 4ರಂದು ಮಧ್ಯಾಹ್ನ ನಡೆದಿದೆ.

ಬೆಂಕಿಯಿಂದ ಹೆಚ್ಚಿನ ಪ್ರಮಾಣದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಗ್ನಿಶಾಮಕದಳದೊಂದಿಗೆ ಪಂಚಾಯಿತಿ ಸಿಬ್ಬಂದಿ ಹಾಗೂ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರಾದ ರವೀಂದ್ರ ಉಜಿರೆ ಹಾಗೂ ರಾಘವೇಂದ್ರ ಉಜಿರೆ ಬೆಂಕಿ ಹತೋಟಿಗೆ ತರಲು ಸಹಕರಿಸಿದರು.

Related posts

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ

Suddi Udaya

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

Suddi Udaya
error: Content is protected !!