23.9 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಧರ್ಮಸ್ಥಳ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ದೇವರಿಗೆ ಸಹಸ್ರನಾಮ ಪುಷ್ಪಾರ್ಚನೆ ನಡೆಯಿತು.

ಶ್ರದ್ಧಾಅಮಿತ್ ಮತ್ತು ಊರಿನ ಶ್ರಾವಕರು, ಶ್ರಾವಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತೋರಣಮುಹೂರ್ತ, ವಿಮಾನ ಶುದ್ಧಿ, ನಾಂದಿಮಂಗಲ, ವಾಸ್ತು ಪೂಜಾ ವಿಧಾನ, ನವಗ್ರಹ ಮಹಾಶಾಂತಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು.

Related posts

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya
error: Content is protected !!