34.5 C
ಪುತ್ತೂರು, ಬೆಳ್ತಂಗಡಿ
May 4, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ಇಚ್ಚಿಲದಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ

ಉಜಿರೆ: ಇಚ್ಚಿಲದಲ್ಲಿರುವ ಗ್ರಾಮ ಪಂಚಾಯಿತಿಯ ಡಂಪಿಂಗ್ ಯಾರ್ಡ್ ಬಳಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಮೇ 4ರಂದು ಮಧ್ಯಾಹ್ನ ನಡೆದಿದೆ.

ಬೆಂಕಿಯಿಂದ ಹೆಚ್ಚಿನ ಪ್ರಮಾಣದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಗ್ನಿಶಾಮಕದಳದೊಂದಿಗೆ ಪಂಚಾಯಿತಿ ಸಿಬ್ಬಂದಿ ಹಾಗೂ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರಾದ ರವೀಂದ್ರ ಉಜಿರೆ ಹಾಗೂ ರಾಘವೇಂದ್ರ ಉಜಿರೆ ಬೆಂಕಿ ಹತೋಟಿಗೆ ತರಲು ಸಹಕರಿಸಿದರು.

Related posts

ಸುಲ್ಕೇರಿ ಬ್ರಹ್ಮ ಶ್ರೀ ಗುರು ನಾರಾಯಣ ಸೇವಾ ಸಮಿತಿಯಿಂದ ಸುಲ್ಕೇರಿ ಅಂಗನವಾಡಿ ಹಾಗೂ ಶ್ರೀರಾಮ ಶಾಲೆಯಲ್ಲಿ ಶ್ರಮದಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya
error: Content is protected !!