August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಧರ್ಮಸ್ಥಳ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ದೇವರಿಗೆ ಸಹಸ್ರನಾಮ ಪುಷ್ಪಾರ್ಚನೆ ನಡೆಯಿತು.

ಶ್ರದ್ಧಾಅಮಿತ್ ಮತ್ತು ಊರಿನ ಶ್ರಾವಕರು, ಶ್ರಾವಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತೋರಣಮುಹೂರ್ತ, ವಿಮಾನ ಶುದ್ಧಿ, ನಾಂದಿಮಂಗಲ, ವಾಸ್ತು ಪೂಜಾ ವಿಧಾನ, ನವಗ್ರಹ ಮಹಾಶಾಂತಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು.

Related posts

ನಾಳೆ(ಜೂ.21) ನೀಟ್ ಮರು ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು

Suddi Udaya

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಡಿಎ ದಿಗ್ದರ್ಶನ ಕಾರ್ಯಕ್ರಮ: ಜವಾಬ್ದಾರಿಯುತ ಪ್ರಜೆಯಾಗಿ ದೇಶಸೇವೆ ಮಾಡಲು ಲೆ.ಕ. ರೋಹಿತ್ ಪ್ರಕಾಶ್ ರೈ ಕರೆ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya
error: Content is protected !!