34.5 C
ಪುತ್ತೂರು, ಬೆಳ್ತಂಗಡಿ
May 4, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ನೇತೃತ್ವದಲ್ಲಿ ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ ಸಮಿತಿ ರಚನೆ-ಅಧ್ಯಕ್ಷರಾಗಿ ಯಶೋಧರ ವರಕಬೆ, ಪ್ರ.ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್

ಬೆಳ್ತಂಗಡಿ: ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ಕುವೆಟ್ಟು ಪಂಚಾಯತ್ ವ್ಯಾಪ್ತಿಯ( ಕುವೆಟ್ಟು ಓಡಿಲ್ನಾಳ ಗ್ರಾಮ) ಸಮಿತಿಯನ್ನು ತಾಲೂಕು ಅಧ್ಯಕ್ಷೆ ಶ್ರೀಮತಿ ಬಿನುತಾ ಬಂಗೇರ ಅವರ ನೇತ್ರತ್ವದಲ್ಲಿ ಮದ್ದಡ್ಕ ಅನೂಪ್ ಎಂ ಬಂಗೇರ ಅವರ ಮನೆಯಲ್ಲಿ ಮೇ 2 ರಂದು ರಚಿಸಲಾಯಿತು.

ಸಮಿತಿಯ ನೂತನ ಅಧ್ಯಕ್ಷರಾಗಿ ಯಶೋಧರ ವರಕಬೆ ಇವರನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಸತೀಶ್ ಬಂಗೇರ ಕುವೆಟ್ಟು, ಶಾಕಿರ್ ಚಿಲಿಂಬಿ, ರಾಜು ವರಕಬೆ, ಪ್ರಧಾನ ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್,ಜೊತೆ ಕಾರ್ಯದರ್ಶಿಗಳಾಗಿ ಸಿರಾಜ್ ಚಿಲಿಂಬಿ, ನಿಸಾರ್ ಮದ್ದಡ್ಕ, ಜಯರಾಮ ಪೂಜಾರಿ ವರಕಬೆ, ಕೋಶಾಧಿಕಾರಿಯಾಗಿ ಚಂದ್ರಹಾಸ ಕೇದೆ ಇವರನ್ನು ಆಯ್ಕೆ ಮಾಡಲಾಯಿತು.

ಗೌರವ ಸಲಹೆಗಾರರಾಗಿ ಪಿ.ಕೆ. ಅಲಿಯಬ್ಬ,ಹೈದರ್ ಟಿಂಬರ್ ಮರ್ಚೆಂಟ್, ಹೈದರ್ ಎಚ್.ಎಸ್. ಮದ್ದಡ್ಕ, ರಾಜಿಯುದ್ದೀನ್ ಸಬರಬೈಲ್, ಉಮರಬ್ಬ ಯು ಆರ್ ಮದ್ದಡ್ಕ, ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿ ಸೈರಾಜ್ ಮದ್ದಡ್ಕ,
ಇವರನ್ನು ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.

ಸದಸ್ಯರಾಗಿ ಅಬ್ಬಾಸ್ ಎಸ್. ಕೆ. ಪ್ರೇಮ ಎಂ ಬಂಗೇರ,ಮೊಹಮ್ಮದ್ ಎಸ್. ಕೆ,ನೌರೀಜ್ ಮದ್ದಡ್ಕ,ರಿಫಾ ಮದ್ದಡ್ಕ,ರಿಜ್ವಾನ್ ನೆರಳಕಟ್ಟೆ, ಉನೈಸ್ ಮದ್ದಡ್ಕ,ಸುಲೈಮಾನ್ ಮದ್ದಡ್ಕ,ನಿಯಾಜ್ ಮದ್ದಡ್ಕ, ಕಾಸಿಂ ಮದ್ದಡ್ಕ,ಜಾಹಿರ್ ಮದ್ದಡ್ಕ,
ಸಫ್ವಾನ್ ಎಸ್. ಕೆ,ರಾಫಿ ಮದ್ದಡ್ಕ ಇವರನ್ನು ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ಬಂಗೇರ ಬ್ರಿಗೇಡ್‌ನ ಉಪಾಧ್ಯಕ್ಷ ಅನೂಪ್ ಎಂ ಬಂಗೇರ, ಪ್ರಧಾನ ಕಾರ್ಯದರ್ಶಿ ಕೆ ಸಲೀಂ ,ಕೋಶಾಧಿಕಾರಿ ರಾಜಶ್ರೀ ರಮಣ್ ಸಭೆಯಲ್ಲಿ ಭಾಗವಹಿಸಿದರು. ತಾಲೂಕು ಸಮಿತಿ ಸದಸ್ಯರಾದ ಜಯಾನಂದ ರವರು ಸ್ವಾಗತಿಸಿ, ವಂದಿಸಿದರು

Related posts

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya
error: Content is protected !!