24.9 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರ – 2026 ದ ಉದ್ಘಾಟನಾ ಸಮಾರಂಭ

ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಬೆಳ್ತಂಗಡಿ ಸ್ಥಳೀಯ ಸಂಸ್ಥೆ ಹಾಗೂ ಎಸ್ ಡಿ ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಮೇ4 ರಿಂದ ಮೇ 8 ರವರೆಗೆ ನಡೆಯುತ್ತಿದ್ದು ಇದರ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಮೇ 4ರಂದು ರಾಜ್ಯ ಮುಖ್ಯ ಆಯುಕ್ತರಾದ ಡಾ.ಪಿ.ಜಿ ಆರ್ ಸಿಂಧ್ಯರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಎಸ್ ಡಿಎಂ ಸಿಎನ್ ವೈ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ವಹಿಸಿಕೊಂಡು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವೇದಿಕೆಯಲ್ಲಿ ರಾಜ್ಯ ಸಂಘಟನಾ ಆಯುಕ್ತರಾದ ಎಂ ಪ್ರಭಾಕರ್ ಭಟ್,ಜಿಲ್ಲಾ ಗೈಡ್ ಆಯುಕ್ತೆ ವಿಮಲ ರಂಗಯ್ಯ, ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಶ ವಿಠ್ಠಲ ಶೆಟ್ಟಿ,ಜಿಲ್ಲಾ ಸಹಾಯಕ ಆಯುಕ್ತರಾದ ಬಿ ಸೋಮಶೇಖರ್ ಶೆಟ್ಟಿ,ಶಿಬಿರ ನಿರ್ದೇಶಕರಾದ ಡಾ.ರವಿ ಎಂ ಎನ್,ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ,ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿಯೇ ದಾಖಲೆ ಮಟ್ಟದಲ್ಲಿ 11,000 ಚ.ಅಡಿಯ ಮೇಲ್ಚಾವಣಿಯ ನೀರನ್ನು ಬೋರ್ವೆಲ್ ಗೆ ನೀರಿಂಗಿಸುವ ಜಲ ಜಲಮರುಪುರಣಕ್ಕೆ ಚಾಲನೆ

Suddi Udaya

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya

ಲಾಯಿಲ: ಪಡ್ಲಾಡಿ ದ.ಕ.ಜಿ.ಪಂ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!